ವಲಯ ಮಟ್ಟದ ಪ್ರತಿಭಾ ಕಾರಂಜಿ: ಗುಡ್ಡೆಯಂಗಡಿ ಓ ಜನಹಿತಾಯ ಶಾಲೆಗೆ ಸಮಗ್ರ ಪ್ರಶಸ್ತಿ

0

ಬಂಟ್ವಾಳ: ಇಲ್ಲಿನ ಅರಳ ಗ್ರಾಮದ ಗುಡ್ಡೆಯಂಗಡಿ ಓಂ ಜನಹಿತಾಯ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ತಂಡವು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.


ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದಲ್ಲಿ ಈಚೆಗೆ ನಡೆದ ವಾಮದಪದವು ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಒಂದು ಪ್ರಥಮ, ತಲಾ ನಾಲ್ಕು ದ್ವಿತೀಯ ಮತ್ತು ತೃತೀಯ ಬಹುಮಾನ ಗಳಿಸುವ ಮೂಲಕ ‘ಸಮಗ್ರ ಪ್ರಶಸ್ತಿ’ ಗೆದ್ದುಕೊಂಡಿರುವುದಾಗಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here