ಸರಕಾರಿ ಪ್ರೌಢಶಾಲೆ ಪಂಜಿಕಲ್ಲು ; ಪಕ್ಷಿ ಸಂಕುಲ ಉಳಿವಿನ ಕಾರ್ಯಗಾರ

0

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಪಂಜಿಕಲ್ಲು ಸರ್ಕಾರಿ ಪ್ರೌಢಶಾಲೆಯಲ್ಲಿ ಗುಬ್ಬಚ್ಚಿಗೂಡು ಅಳಿವನ ಅಂಚಿನಲ್ಲಿರುವ ಪಕ್ಷಿ ಸಂಕುಲ ಉಳಿವಿಗೆ ಸಸ್ಯರಾಶಿ ಮಹತ್ವ ಜಾಗೃತಿ ಕಾರ್ಯಗಾರ ನಡೆಯಿತು.

ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಪಕ್ಷಿಪ್ರೇಮಿ ನಿತ್ಯಾನಂದ ಶೆಟ್ಟಿ ಬದ್ಯಾರು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here