ಎಡನೀರು ಶ್ರೀಗಳ ಆಶೀರ್ವಾದ ಪಡೆದ ಮಾಜಿ ಸಚಿವ ಬಿ.ರಮಾನಾಥ ರೈ

0

ಕಾಸರಗೋಡು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠ ಇದರ ಪರಮಾಪೂಜ್ಯ ಶ್ರೀ ಶ್ರೀ ಸಚ್ಚಿದಾನಂದಭಾರತೀ ಶ್ರೀಪಾದಂಗಳವರ ದ್ವಿತೀಯ ಚಾತುರ್ಮಾಸ್ಯ ವ್ರತಚಾರಣೆಗೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಭೇಟಿ ನೀಡಿ ಪೂಜ್ಯರ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here