ಗಾಣದಪಡ್ಪು: ನಾರಾಯಣಗುರು 168ನೇ ಜನ್ಮದಿನಾಚರಣೆ ; ಸಾಧಕರಿಗೆ ಸನ್ಮಾನ

0

ಬಂಟ್ವಾಳ : ಬಿ.ಸಿ.ರೋಡು ಗಾಣದಪಡ್ಪು ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣಗುರು 168ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರಾದ ಎಂ.ತುಂಗಪ್ಪ ಬಂಗೇರ, ನ್ಯಾಯವಾದಿ ಶೈಲಜಾ ರಾಜೇಶ್, ಬಿ.ವಿಶ್ವನಾಥ ಪೂಜಾರಿ ಇವರಿಗೆ ಸನ್ಮಾನ, ವಿದೂಷಿ ಡಾ.ದಾಕ್ಷಾಯಿಣಿ ಕಂದೂರು, ಸ್ವಾತಿ ಕುದ್ಕೋಳಿ ಇವರನ್ನು ಅಭಿನಂದಿಸಲಾಯಿತು. ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು, ಕೆ.ಹರಿಕೃಷ್ಣ ಬಂಟ್ವಾಳ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here