ಸೆ.18: ಸೌತ್ ಕೆನರಾ ಫೊಟೋಗ್ರಾಫರ್ಸ್ ಎಸೋಸಿಯೇಶನ್ ವಾರ್ಷಿಕ ಮಹಾಸಭೆ

0

ಬಂಟ್ವಾಳ: ಸೌತ್ ಕೆನರಾ ಫೊಟೋಗ್ರಾಫರ್ಸ್ ಎಸೋಸಿಯೇಶನ್ ದ.ಕ, ಉಡುಪಿ ಇದರ 32ನೇ ವಾರ್ಷಿಕ ಮಹಾಸಭೆಯು ಸೆ.18ರಂದು ಬೆಳಗ್ಗೆ 8.30ಕ್ಕೆ ಕುದ್ಮುಲ್ ರಂಗರಾವ್ ಪುರಭವನ ಮಂಗಳೂರು ಇಲ್ಲಿ ಜರಗಲಿರುವುದು .
ದಿ| ಶಿವರಾಮ ಎಂ.ಎಸ್ ಕಡಬ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಮಂಗಳೂರು ಮಹಾನಗರ ಪಾಲಿಕೆ ಪೌರರು ಪ್ರೇಮನಂದ ಶೆಟ್ಟಿ , ಕರ್ನಾಟಕ ಫೋಟೋಗ್ರಾಫರ್ಸ್ ಎಸೋಸಿಯೇಶನ್ (ರಿ.) ಬೆಂಗಳೂರು ಇದರ ಅ‌ಧ್ಯಕ್ಷ ಪರಮೇಶ್ವರು ಸುಬ್ಬಯ್ಯ, ಸೌತ್ ಕೆನರಾ ಫೋಟೋ ಗ್ರಾಫರ್ಸ್ ಎಸೋಸಿಯೇಶನ್ ದ.ಕ, ಉಡುಪಿ ಇದರ ಅಧ್ಯಕ್ಷ ಆನಂದ ಎನ್. ಬಂಟ್ವಾಳ್ , ಜಿಲ್ಲಾ ಸಲಹಾ ಸಮಿತಿ ಸಂಚಾಲಕ ನವೀನ್ ಚಂದ್ರ ಕುದ್ರೋಳಿ, ಸೌತ್ ಕೆನರಾ ವಿವಿದೋದ್ದೇಶ ಸಹಕಾರಿ ಸಂಘ (ರಿ.) ಅಧ್ಯಕ್ಷ ಕೆ. ವಾಸುದೇವ ರಾವ್, ಜಿಲ್ಲಾ ಸಲಹಾ ಸಮಿತಿ, ಜಿಲ್ಲಾ ಕಾರ್ಯಕಾರಿ ಸಮಿತಿ ಜಿಲ್ಲಾ ಪದಾಧಿಕಾರಿಗಳು ಭಾಗವಹಿಸಲಿರುವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here