ಮಂಗಳೂರು ದಸರಾ ಮಹೋತ್ಸವಕ್ಕೆ ಮಹಾನಗರ ಪಾಲಿಕೆಯಿಂದ ದೀಪಾಲಂಕಾರ ವ್ಯವಸ್ಥೆ

0

ಮಂಗಳೂರು: ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿಯೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದಲ್ಲಿ ದೀಪಾಲಂಕಾರ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಕುದ್ರೋಳಿ ಗೋಕರ್ಣನಾಥ ದೇವಸ್ಥಾನ, ಮಂಗಳಾದೇವಿ ದೇವಸ್ಥಾನ, ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಸೇರಿದಂತೆ ನಗರದಲ್ಲಿ ನವರಾತ್ರಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮುಂದೆ ಯಾವುದೇ ಆಡಳಿತ ವ್ಯವಸ್ಥೆ ಬಂದರೂ ದೀಪಾಲಂಕಾರದ ವ್ಯವಸ್ಥೆ ಮುಂದುವರಿಯಲಿದೆ ಎಂದರು. ಮಂಗಳೂರು ದಸರಾ ಸಂದರ್ಭದಲ್ಲಿ ಸದ್ಯ ನಿರ್ಮಾಣ ಹಂತದಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಉದ್ಘಾಟನೆಯಾಗಲಿದೆ ಎಮದು ಶಾಸಕರು ಹೇಳಿದ್ದಾರೆ.

LEAVE A REPLY

Please enter your comment!
Please enter your name here