ಪೆರಾಜೆ ಸ.ಹಿ.ಪ್ರಾ.ಶಾಲೆಗೆ ಯುವಕ ಮಂಡಲದಿಂದ ನೀರಿನ ಟ್ಯಾಂಕ್ ವಿತರಣೆ

0

ಬಂಟ್ವಾಳ: ಯುವಕ ಮಂಡಲ. (ರಿ‌)ಪೆರಾಜೆ ಇದರ ವತಿಯಿಂದ ಪೆರಾಜೆ ಸ.ಹಿ.ಪ್ರಾ.ಶಾಲೆಗೆ ಟ್ಯಾಂಕ್ ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಬಾಬು ಪೂಜಾರಿ ಕೊಪ್ಪಳ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮೋನಪ್ಪ ಸಾಲಿಯಾನ್ ,ಶಾಲಾ ಮುಖ್ಯ ಶಿಕ್ಷಕ ಪುಟ್ಟರಂಗ, ಅಧ್ಯಾಪಕ ವೃಂದ, ಯುವಕ ಮಂಡಲದ ಪದಾಧಿಕಾರಿಗಳು ಹಾಗು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here