ಅ.1: 26.5ಕೋಟಿ ರೂ ಅನುದಾನದ ಕುಡಿಯುವ ನೀರಿನ ಯೋಜನೆಗೆ ಸಂಸದ, ಶಾಸಕರಿಂದ ಚಾಲನೆ

0

ಬಂಟ್ವಾಳ: ಬೆಂಜನಪದವಿನಲ್ಲಿ ಕಳ್ಳಿಗೆ,ಕರಿಯಂಗಳ,ಅಮ್ಮುಂಜೆ,ಬಡಗಬೆಳ್ಳೂರು,ತೆಂಕಬೆಳ್ಳೂರು ಗ್ರಾಮಗಳ ಜಲಜೀವನ್ ಮಿಷನ್‌ ಯೋಜನೆಯಡಿ ರೂ 26.5 ಕೋಟಿ ಅನುದಾನದ ಶುದ್ಧಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ ಅ.1 ರಂದು ಬೆಳಿಗ್ಗೆ 10 ಗಂಟೆಗೆ ಸಂಸದ ನಳಿನ್ ಕುಮಾರ್ ಕಟೀಲು ಮತ್ತು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಚಾಲನೆ ನೀಡಲಿದ್ದಾರೆ.

LEAVE A REPLY

Please enter your comment!
Please enter your name here