ಅ.2:ಸರಪ್ಪಾಡಿ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ರಿಕ್ಷಾ ನಿಲ್ದಾಣಕ್ಕೆ ಶಾಸಕರಿಂದ ಉದ್ಘಾಟನೆ

0

ಬಂಟ್ವಾಳ: ಮಣಿಹಳ್ಳ, ನಾವೂರು ಗ್ರಾಮದ ಸರಪ್ಪಾಡಿ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಿಸಲಾದ ರಿಕ್ಷಾ ನಿಲ್ದಾಣವನ್ನು ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ಉಳಿಪ್ಪಾಡಿ ಅ.2 ರಂದು ಬೆಳಿಗ್ಗೆ 11ಗಂಟೆಗೆ ಉದ್ಘಾಟಿಸಲಿದ್ದಾರೆ.ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಎಂದು ಸಂಘಟಕರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here