ಅ.23ರಂದು ಬಂಟವಾಳದ ಬಂಟರ ಭವನದಲ್ಲಿ ʼಬೊಲ್ಪುದ ಐಸಿರʼ ಕಾರ್ಯಕ್ರಮ

0

ಬಂಟರ ಸಂಘ ‌ಬಂಟ್ವಾಳ ತಾಲೂಕು ಯುವ ವಿಭಾಗದ ಆಯೊಜನೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಅ.23ರಂದು ಬಂಟವಾಳದ ಬಂಟರ ಭವನದಲ್ಲಿ ನಡೆಯಲಿರುವ “ಬೊಲ್ಪುದ ಐಸಿರ” ಎಂಬ ವೈಶಿಷ್ಟ್ಯಪೂರ್ಣ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ‌ ಬಿಡುಗಡೆ‌ ಸೆ.29ರಂದು ಬಂಟರ‌ ಭವನದಲ್ಲಿ ನಡೆಯಿತು.

ತಾಲೂಕು‌ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಆಮಂತ್ರಣ‌ ಪತ್ರಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ತಾಲೂಕು‌ ಬಂಟರ ಸಂಘದ ಕಾರ್ಯದರ್ಶಿ ಜಗನ್ನಾಥ ಚೌಟ, ಯುವ ಬಂಟರ ಸಂಘದ ಅಧ್ಯಕ್ಷ ನಿಶಾನ್ ಆಳ್ವ, ಕಾರ್ಯದರ್ಶಿ ಗೋಕುಲ್‌ ಭಂಡಾರಿ, ಉಪಾಧ್ಯಕ್ಷ ಕರುಣ್ ಶೆಟ್ಟಿ, ಜೊತೆ ಕಾರ್ಯದರ್ಶಿ ದೀಪಕ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here