ಅ.16: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ

0

ಸೇವಾಂಜಲಿ ಪ್ರತಿಷ್ಠಾನ ಓರಂಗಿಪೇಟೆ ಇವರ ಆಶ್ರಯದಲ್ಲಿ ರಕ್ತದಾನ ಶಿಬಿರ ಜ.ಕೆ ಎಸ್‌ ಹೆಗ್ಡೆ ಆಸ್ಪತ್ರೆ, ದೇರಳಕಟ್ಟೆ ಇವರಿಂದ 119ನೇ ರಕ್ತದಾನ ಶಿಬಿರವು ಅ.16ರಂದು ಸೇವಾಂಜಲಿ ಸಭಾಗೃಹ ಫರಂಗಿಪೇಟೆ ಇಲ್ಲಿ ಬೆಳಿಗ್ಗೆ 9ರಿಂದ ಮದ್ಯಾಹ್ನ 1ರವರೆಗೆ ಜರುಗಲಿದೆ. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಾಗರಾಜ್‌ ಟಿ.ಡಿ ಪೋಲಿಸ್‌ ವೃತ್ತ ನಿರೀಕ್ಷಕರು ಬಂಟ್ವಾಳ ಹಾಗೂ ಧರ್ಮಸ್ಥಳ ಗ್ರಾ.ಯೋಜನೆ ದ.ಕ ಜಿಲ್ಲಾ ನಿರ್ದೇಶಕ ಸತೀಶ್‌ ಶೆಟ್ಟಿ ಭಾಗವಹಿಸಲಿದ್ದಾರೆ ಎಂದು ಪ್ರತಿಷ್ಠಾನ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಲು: 9980548868, 9964695978

LEAVE A REPLY

Please enter your comment!
Please enter your name here