ಬಂಟ್ವಾಳ ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಬಂಟ್ವಾಳ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಬಂಟ್ವಾಳ ತಾಲೂಕು ಆಡಳಿತ ಸೌಧ ಮುಂಭಾಗದಲ್ಲಿ ನಡೆದ ರಾಷ್ಟ್ರ ಧ್ವಜಾರೋಹಣಕಾರ್ಯಕ್ರಮದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು , ಬಂಟ್ವಾಳ ತಹಶೀಲ್ದಾರ್ ಡಾ|ಸ್ಮಿತಾ ರಾಮು , ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ, ಬಂಟ್ವಾಳ ತಾಲೂಕು ಡಿವೈಎಸ್‌ಪಿ ಪ್ರತಾಪ್ ಸಿಂಗ್ ಥೊರಟ್, ಶಿಕ್ಷಣಾಧಿಕಾರಿ ಜ್ಞಾನೇಶ್, ತೋಟಗಾರಿಕಾ ನಿರ್ದೇಶಕ ಪ್ರದೀಪ್ ಡಿ'ಸೋಜಾಪಾಲ್ಗೊಂಡರು, ನಂತರ ಸಭಾ ಕಾರ್ಯಕ್ರಮ ನಡೆದು, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here