ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪಿಸಿ ಟ್ರಸ್ಟ್ ವಿಟ್ಲ ವಿಪತ್ತು ನಿರ್ವಹಣಾ ಶೌರ್ಯ ತಂಡದಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ

0

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪಿಸಿ ಟ್ರಸ್ಟ್ ವಿಟ್ಲ ಇದರ ವಿಪತ್ತು ನಿರ್ವಹಣಾ ಶೌರ್ಯ ತಂಡ ಕಲ್ಲಡ್ಕ ಘಟಕ ವತಿಯಿಂದ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಶ್ರೀ ಮಣಿಕಂಠ ಭಜನಾ ಮಂದಿರ ಹಾಗೂ ಕಲ್ಲುರ್ಟಿ ದೈವ ಸ್ಥಾನ ವಠಾರ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಜರಗಿತು .


ಈ ಸಂದರ್ಭದಲ್ಲಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ . ಒಕ್ಕೂಟದ ಸೇವಾ ಪ್ರತಿನಿಧಿ ಹಾಗೂ ಶೌರ್ಯ ತಂಡದ ಸಂಯೋಜಕಿ ಶ ವಿದ್ಯಾ, ಶೌರ್ಯ ವಿಪತ್ತು ನಿರ್ವಹಣಾ ಕಲ್ಲಡ್ಕ ಘಟಕ ಅಧ್ಯಕ್ಷರಾದ ಮಾಧವ ಸಾಲಿಯಾನ್, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ ಕೊಳಕಿರು , ಮಣಿಕಂಠ ಭಜನಾ ಮಂದಿರದ ಜಿನ್ನಪ್ಪಎಳ್ತೀಮರ್ ಸುಂದರ ಸಾಲಿಯಾನ್,, ರಮೇಶ್ ಕುದ್ರೆಬೆಟ್ಟು , ಸತೀಶ್, ಸುಂದರಪಾಧೆ ಹಾಗೂ ಶೌರ್ಯ ತಂಡದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here