ಕಕ್ಯಬೀಡು ಶ್ರೀದೇವರ ದರ್ಶನ ಪಡೆದ ರಮಾನಾಥ ರೈ

0

ಕಕ್ಯಬೀಡು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಿ ದೇವಸ್ಥಾನದ ಐವೆರ್ ಕಲಾ ವೇದಿಕೆಯ ಉದ್ಘಾಟನೆ ಹಾಗೂ ವರ್ಷಾವಧಿ ಜಾತ್ರೋತ್ಸವಕ್ಕೆ ಆಗಮಿಸಿದ ಮಾಜಿ ಸಚಿವ ಬಿ.ರಮಾನಾಥ ರೈ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಬಳಿಕ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

LEAVE A REPLY

Please enter your comment!
Please enter your name here