ಮುಂದುವರಿದ ಗ್ರಾಮವಿಕಾಸ ಯಾತ್ರೆ

0

ಬಂಟ್ವಾಳ: ಬಂಟ್ವಾಳ: ‌ಬಿಜೆಪಿ ಹಾಗೂ ‌ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ನೇತೃತ್ವದಲ್ಲಿ ನಡಯುತ್ತಿರುವ “ಗ್ರಾಮ ವಿಕಾಸ ಯಾತ್ರೆ” “ಗ್ರಾಮದೆಡೆಗೆ ಶಾಸಕರ ನಡಿಗೆ ” ಪಾದಯಾತ್ರೆ ಇಂದು ಜ.17 ರಂದು ಕೆಲಿಂಜ ಶ್ರೀ ಉಳ್ಳಾಲ್ತಿ ದೇವಸ್ಥಾನದಿಂದ ಮತ್ತೆ ಆರಂಭವಾಗಿದೆ.


ಜ.16. ರಂದು ರಾತ್ರಿ ಬಿಜೆಪಿ ಕಾರ್ಯಕರ್ತ ಕೆಲಿಂಜ ಕೃಷ್ಣಪ್ಪ ಗೌಡ ಪಾಲ್ತಿಮಾರ್ ರ ಮನೆಯಲ್ಲಿ ವಾಸ್ತವ್ಯ ಹೂಡಿದ್ದ
ಶಾಸಕ ರಾಜೇಶ್ ನಾಯ್ಕ್ ಹಾಗೂ ಕಾರ್ಯಕರ್ತರು ಶ್ರೀ ಉಳ್ಳಾಲ್ತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ” ವಂದೆ ಮಾತರಂ ” ಹಾಡುವ ಮೂಲಕ ಪಾದಯಾತ್ರೆ ಮುಂದುವರಿಯಿತು.

ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪ್ರಮುಖರಾದ, ದೇವಪ್ಪ ಪೂಜಾರಿ, ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ, ದೇವದಾಸ್ ಶೆಟ್ಟಿ, ಮಾದವ ಮಾವೆ, ಸುದರ್ಶನ್ ಬಜ ಚೆನ್ನಪ್ಪ ಕೋಟ್ಯಾನ್, ಸುಲೋಚನ ಜಿ.ಕೆ‌.ಭಟ್, ದಿನೇಶ್ ಅಮ್ಟೂರು, ರಂಜಿತ್ ಮೈರ, ಸೀಮಾಮಾದವ, ಡೊಂಬಯ್ಯ ಅರಳ, ಸಂದೇಶ್ ಶೆಟ್ಟಿ, ದಿನೇಶ್ ಪೂಜಾರಿ, ಅರವಿಂದ ರೈ, ಗಣೇಶ್ ಪೂಜಾರಿ, ಸನತ್ ಕುಮಾರ್ ರೈ, ಸುಪ್ರೀತ್ ಅಳ್ವ,ಪುಷ್ಪರಾಜ ಚೌಟ, ರಮನಾಥ ರಾಯಿ, ಸುರೇಶ್ ಕೋಟ್ಯಾನ್, ದಿನೇಶ್ ಶೆಟ್ಟಿ ದಂಬೆದಾರ್, ಶಾಂತಪ್ಪ ಪೂಜಾರಿ, ಹರೀಶ್ ಮಾಣಿ, ಚರಣ್ ಜುಮಾದಿಗುಡ್ಡೆ, ಜಯಂತಿ , ನಾರಾಯಣ ಶೆಟ್ಟಿ ದೋಟ, ದೇವಿಪ್ರಸಾದ್ ಶೆಟ್ಟಿ, ಜಯಪ್ರಸಾದ್, ಸಂದೀಪ್ , ಸಂತೋಷ್ ರಾಯಿಬೆಟ್ಟು, ಉಮಾವತಿ, ಲೋಹಿತ್ ಅಗರಿ,ಮೀನಾಕ್ಷಿ, ಪುರುಷೋತ್ತಮ ಶೆಟ್ಟಿ, ರೋನಾಲ್ಡ್ ಡಿ.ಸೋಜ, ಯಶೋಧರ ಕರ್ಬೆಟ್ಟು, ಗಣೇಶ್ ಶೆಟ್ಟಿ ಕಲ್ಲಡ್ಕ, ವಜ್ರನಾಥ್ ಕಲ್ಲಡ್ಕ, ಧನಂಜಯ ಶೆಟ್ಟಿ, ವಿಶ್ವನಾಥ ವೀರಕಂಭ, ಉಮೇಶ್ ಅರಳ, ಸೀತಾರಾಮ ಪೂಜಾರಿ, ಚಂದ್ರಶೇಖರ ಬಾಯಿಲ, ಪ್ರಶಾಂತ್ ಅಗರಿ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here