ಕಾಪು ಶರತ್‌ ಶೆಟ್ಟಿ ಕೊಲೆ- ನಾಲ್ವರ ಬಂಧನ

0

ಉಡುಪಿ : ಪಾಂಗಳದಲ್ಲಿ ನಡೆದ ಶರತ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸುರತ್ಕಲ್‌ನ ಕುಳಾಯಿ ನಿವಾಸಿ ದಿನೇಶ್‌ ಶೆಟ್ಟಿ(20), ಲಿಖಿತ್‌ ಕುಮಾರ್(21)‌ ಮಂಗಳೂರು ನಿವಾಸಿ ಆಕಾಶ್(25)‌ ಪಣಂಬೂರು ನಿವಾಸಿ ಪ್ರಸನ್ನ ಶೆಟ್ಟಿ(40) ಬಂಧಿತ ಆರೋಪಿಗಳು. ಪ್ರಮುಖ ಆರೋಪಿ ಯೋಗಿಶ್‌ ಆಚಾರ್ಯ ಸಹಿತ ಕೆಲವರ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಕ್ಷಯ್‌ ಮಚ್ಚೀಂದ್ರ ಮಾಹಿತಿ ನೀಡಿದ್ದಾರೆ. ಫೆ.5ರಂದು ಶರತ್‌ ಶೆಟ್ಟಿಯವರನ್ನು ಹತ್ಯೆ ಮಾಡಲಾಗಿತ್ತು.

LEAVE A REPLY

Please enter your comment!
Please enter your name here