ಉಗ್ರರ ಬೆನ್ನು ಹತ್ತಿದ ಎನ್‌ಐಎ

0

ಮಂಗಳೂರು : ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಎನ್‌ ಐ ಎ ಫೆ.15ರಂದು ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಸುಮಾರು 60ಸ್ಥಳಗಳಲ್ಲಿ ಶಂಕಿತ ಉಗ್ರರ ಬೆಂಬಲಿಗರಿಗಾಗಿ ಶೋಧ ಕಾರ್ಯ ಆರಂಭಿಸಿದೆ.

2022 ಅಕ್ಟೋಬರ್‌ 23ರಂದು ತಮಿಳುನಾಡಿನ ಕೊಯಂಬತ್ತೂರು ಮತ್ತು 2022ನವೆಂರ್‌ 19ರಂದು ಮಂಗಳೂರಿನಲ್ಲಿ ಸಂಬಂಧಿಸಿದ ಸ್ಪೋಟಕ್ಕೆ ಸಂಬಂಧಿಸಿದಂತೆ ಈ ಶೋಧಕಾರ್ಯ ನಡೆಯುತ್ತಿದೆ. ಕರ್ನಾಟಕದ 45 ಕಡೆಗಳಲ್ಲಿ ಶೋಧ ಕಾರ್ಯಚರಣೆ ನಡೆಯುತ್ತಿದೆ ಎನ್ನಲಾಗಿದೆ.

LEAVE A REPLY

Please enter your comment!
Please enter your name here