ಇರಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ದೇವಕಿ ನಿಧನ

0

ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಇರಾ ಮುಗುಳ್ಯ ನಿವಾಸಿ ದಿ ನಾರಾಯಣ ಬೆಳ್ಚಡ ಧರ್ಮಪತ್ನಿ ದೇವಕಿ (88 ವರ್ಷ) ರವರು ಇಂದು ಸ್ವಗೃಹದಲ್ಲಿ ನಿಧನರಾದರು.
ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಗ್ರಾಮ ಪಂಚಾಯತ್ ಸದಸ್ಯರಾಗಿದ್ದು ಗ್ರಾಮದ ಅಭಿವೃದ್ಧಿಯಲ್ಲಿ ಅಪಾರ ಸೇವೆ ಸಲ್ಲಿಸಿದ್ದರು. ಮೃತರು 3 ಗಂಡು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


ರಾಜ್ಯ ವಿಪಕ್ಷ ಉಪನಾಯಕ, ಶಾಸಕ ಯು ಟಿ ಖಾದರ್,ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ,ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಅಬ್ದುಲ್ ಜಲೀಲ್ ಮೊಂಟುಗೋಳಿ, ನಾಸೀರ್ ನಡುಪದವು,ಗ್ರಾಮ ಪಂಚಾಯತ್ ಅಧ್ಯಕ್ಷ ಅಗ್ನೇಸ್ ಡಿ ಸೋಜ, ಉಪಾಧ್ಯಕ್ಷ ಮೊಯ್ದು ಕುನ್ಜ್ಹಿ,ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಪುಷ್ಪಲತಾ ಕರ್ಕೇರ, ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಝಕ್ ಕುಕ್ಕಾಜೆ, ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಸಂಪಿಲ, ತುಳಸಿ ಪುರಂದರ್,ಇರಾ ವಲಯ ಕಾಂಗ್ರೆಸ್ ಅಧ್ಯಕ್ಷ ಅಶ್ರಫ್ ಸಂಪಿಲ, ಗ್ರಾಮ ಪಂಚಾಯತ್ ಸದಸ್ಯ ಪ್ರತಾಪ್ ಕರ್ಕೇರ, ಮೊಹಮ್ಮದ್ ಪಂಜಾಜೆ, ಯಾಕೂಬ್, ಎಂ ಬಿ ಉಮ್ಮರ್, ಅಬ್ದುಲ್ ಹಮೀದ್, ವಾಣಿ ಉದಯ, ಚಂದ್ರಪ್ರಭಾ, ಬೇಬಿ, ಮುಡಿಪು ಬ್ಲಾಕ್ ಹಿಂದುಳಿದ ಘಟಕದ ಅಧ್ಯಕ್ಷ ಅನಿಲ್ ಸೂತ್ರಬೈಲು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಉಸ್ಮಾನ್ ಕುರಿಯಾಡಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here