ವಿಶ್ವಹಿಂದೂಪರಿಷದ್ ಬಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕ ಬಂಟ್ವಾಳ ಪ್ರಖಂಡ ವತಿಯಿಂದ ಶಿವಾಜಿ ಜಯಂತಿ

0

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕ ಬಂಟ್ವಾಳ ಪ್ರಖಂಡ ವತಿಯಿಂದ ಶಿವಾಜಿ ಜಯಂತಿ ಉತ್ಸವವನ್ನು ಶಿವಾಜಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಾಮರಸ್ಯ ಪ್ರಮುಖ್ ಸುರೇಶ್ ಪರ್ಕಳ ಬೌದ್ದಿಕ್ ನೆರವೇರಿಸಿ ಶಿವಾಜಿ ಮಹಾರಾಜರ ಚರಿತ್ರೆಯನ್ನು ಕಾರ್ಯಕರ್ತರಿಗೆ ವಿವರಿಸಿದರು.

ಭಜರಂಗದಳ ಪುತ್ತೂರು ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ್ ,ಸಂತೋಷ್ ಕುಲಾಲ್ ಸರಪಾಡಿ , ಕಿರಣ್ ಕುಮ್ದೇಲ್ ಉಪಸ್ಥಿತರಿದ್ದರು ಭಜರಂಗದಳ ಸಿಂತಾನಿಕಟ್ಟೆ ಶಾಖೆ ಪೂಪಾಡಿಕಟ್ಟೆ ಘಟಕದ ಸದಸ್ಯರು ಕಾರ್ಯಕರ್ತರು, ಮಾತೆಯರು ಊರಿನ ಪ್ರಮುಖರು ಉಪಸ್ಥಿತರಿದ್ದರು .ಪ್ರವೀಣ್ ಕುಲಾಲ್ ಕುಂಟಾಲಫಲ್ಕೆ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here