ಕಲ್ಲಡ್ಕ – ರೈಲಿನಡಿಗೆ ಬಿದ್ದು ಯುವಕ ಮೃತ್ಯು

0

ಮಂಗಳೂರು: ಕಲ್ಲಡ್ಕ ಸಮೀಪದ ಗೋಳ್ತಮಜಲು ಎಂಬಲ್ಲಿ ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಾ 17 ರ ಮುಂಜಾನೆ (ಇಂದು ) ನಡೆದಿದೆ. ಮೃತ ದುರ್ದೈವಿಯನ್ನು ಮಾಣಿ ಮಜಲು ನಿವಾಸಿ ಅರ್ಜುನ್ (26) ಎಂದು ಗುರುತಿಸಲಾಗಿದೆ.

LEAVE A REPLY

Please enter your comment!
Please enter your name here