ಉಡುಪಿ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ಕಾಂಚನ್ ರಿಂದ ಜನಾರ್ದನ ಪೂಜಾರಿ ಭೇಟಿ

0


ಬಂಟ್ವಾಳ : ಉಡುಪಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಅವರು ಬಂಟ್ವಾಳದಲ್ಲಿರುವ ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬಿ.ಜನಾರ್ದನ ಪೂಜಾರಿ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here