ವರುಣನ ಕೃಪೆಗಾಗಿ ಪ್ರಾರ್ಥನೆ

0

ಬಂಟ್ವಾಳ: ವಿಶ್ವ ಹಿಂದೂ ಪರಿಷದ್, ಬಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ರಕ್ತೇಶ್ವರಿ ದೇವಸ್ಥಾನ ಬಿ.ಸಿ.ರೋಡ್ ನಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ವಿಶ್ವ ಹಿಂದೂ ಪರಿಷದ್ ಬಂಟ್ವಾಳ ಪ್ರಖಂಡ ಅಧ್ಯಕ್ಷರಾದ ಪ್ರಸಾದ್ ಕುಮಾರ್ ರೈ, ಪ್ರಖಂಡ ಕಾರ್ಯದರ್ಶಿ ದೀಪಕ್ ಅಜಕಲ, ಪ್ರಖಂಡ ಸಹ ಕಾರ್ಯದರ್ಶಿ ಚಂದ್ರ ಕಲಾಯಿ, ಪ್ರಖಂಡ ಸಹ ಸಂಯೋಜಕ್ ಸಂತೋಷ್ ಸರಪಾಡಿ,ಪ್ರಖಂಡ ಗೋರಕ್ಷಾ ಪ್ರಮುಖ್ ಸಂದೇಶ್ ಕಾಡಬೆಟ್ಟು, ನಿವೃತ್ತ ಅಬಕಾರಿ ನಿರೀಕ್ಷಕರಾದ ಎಂ ಆರ್ ನಾಯರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here