ವೀರಕಂಬ’ಗ್ರಾಮ ಆರೋಗ್ಯ’ ಕಾರ್ಯಕ್ರಮ

0

ಕಲ್ಲಡ್ಕ : ವೀರಕಂಬ ಗ್ರಾಮ ಪಂಚಾಯತ್‌ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮದ ಅಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿಕಾರರ ಆರೋಗ್ಯ ತಪಾಸಣೆ ‘ಗ್ರಾಮ ಆರೋಗ್ಯ’ ಕಾರ್ಯಕ್ರಮ ವೀರಕಂಬ ಗ್ರಾಮದ ಬಾಯಿಲ ಅಂಗನವಾಡಿಯಲ್ಲಿ ನಡೆಯಿತು.


ರಕ್ತದೊತ್ತಡ ಪರೀಕ್ಷೆ, ಮಧುಮೇಹ ,ಆಮ್ಲಜನಕ , ರಕ್ತಹೀನತೆ ತಪಾಸಣೆ ನಡೆಸಲಾಯಿತು , ಅಲ್ಲಾ ಭಕ್ಷ, ಗ್ರಾಮ ಪಂಚಾಯತ್ ಅರೋಗ್ಯ ಅಮೃತ ಅಭಿಯಾನ
ತಾಲೂಕು ಸಂಯೋಜಕರು, ವೀರಕಂಬ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಹರ್ಷಿತಾ ಹಾಗೂ ಆಶಾ ಕಾರ್ಯಕರ್ತೆ ಕೋಮಲಾಕ್ಷಿ ತಪಾಸನಾ ಕಾರ್ಯಕ್ರಮ ನಡೆಸಿಕೊಟ್ಟರು. ಬಾಯಿಲ ಅಂಗನವಾಡಿ ಶಿಕ್ಷಕಿ ಜಯಶ್ರೀ, ಸಹಾಯಕಿ ತೇಜಾವತಿ ಸಹಕರಿಸಿದರು.

LEAVE A REPLY

Please enter your comment!
Please enter your name here