ನರಹರಿ ಸದಾಶಿವ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ

0

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಬಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವಿಟ್ಲ ಇದರ ಕಲ್ಲಡ್ಕ ವಲಯದ ಕಲ್ಲಡ್ಕ ಒಕ್ಕೂಟ ಕಾರ್ಯಕ್ಷೇತ್ರದ ನರಹರಿ ಸದಾಶಿವ ದೇವಸ್ಥಾನದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಶ್ರದ್ಧಾ ಕೇಂದ್ರ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ದರ ಸಮಿತಿಯ ಅಧ್ಯಕ್ಷ ಆತ್ಮರಂಜನ್ ರೈ ,ಆಡಳಿತ ಮಂಡಳಿ ಸದ್ಯಸ್ಯ ಸುಂದರ ಬಂಗೇರ, ಪ್ರದಾನ ಅರ್ಚಕ ಪರಮೇಶ್ವರ ಮಯ್ಯ,ಕಚೇರಿ ವ್ಯವಸ್ಥಾಪಕ ಆನಂದ ಪೂಜಾರಿ,ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಿಸಿ, ಕಲ್ಲಡ್ಕ ಒಕ್ಕೂಟ ಸೇವಾ ಪ್ರತಿನಿಧಿ ಗಣೇಶ್ ನಾಯ್ಕ,ಮತ್ತು ಸಂಘದ ಸದಸ್ಯರು ಉಪಸ್ಥಿರಿದ್ದರು.

LEAVE A REPLY

Please enter your comment!
Please enter your name here