ಕೈತ್ರೋಡಿ ಹಿಂದೂ ರುದ್ರ ಭೂಮಿಯಲ್ಲಿ ಗಿಡಗಳ ನಾಟಿ ಕಾರ್ಯಕ್ರಮ

0

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿಯಲ್ಲಿ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈತ್ರೋಡಿ ಹಿಂದೂ ರುದ್ರ ಭೂಮಿಯಲ್ಲಿ ಗಿಡಗಳ ನಾಟಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಪಂಚಾಯತ್ ಉಪಾಧ್ಯಕ್ಷ ರಶ್ಮಿತ್ ಶೆಟ್ಟಿ,ಯೋಜನಾಧಿಕಾರಿ ಮಾಧವ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಧು, ಮೇಲ್ವಿಚಾರಕ ಶಿವರಂಜನ್ ಕೆ ,ಒಕ್ಕೂಟ ಅಧ್ಯಕ್ಷ ಪರಮೇಶ್ವರ್, ಸೇವಾ ಪ್ರತಿನಿಧಿ ಶ್ಯಾಮಲ ಒಕ್ಕೂಟ ದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here