ಸಾವರ್ಕರ್ ಪುತ್ಥಳಿ ಸ್ಥಾಪನೆಗೆ ಮನವಿ

0

ಉಡುಪಿ :ಉಡುಪಿ ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ ಪಾಲ್ ಸುವರ್ಣ ಅವರ ನೇತೃತ್ವದಲ್ಲಿ ನಗರ ಸಭೆಗೆ ಮನವಿ ಸಲ್ಲಿಸಲಾಗಿದೆ.

ಬ್ರಹ್ಮಗಿರಿ ಸರ್ಕಲ್‌ನಲ್ಲಿ ವೀರ ಸಾವರ್ಕರ್‌ನ ಫ್ಲೆಕ್ಸ್ ಅಳವಡಿಕೆಗೆ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಪುತ್ಥಳಿ ಸ್ಥಾಪನೆಗೆ ಅನುಮತಿ ಕೋರಿ ನಗರಸಭೆಗೆ ಪತ್ರ ಬರೆದಿದ್ದಾರೆ. ಫ್ಲೆಕ್ಸ್ ಅಳವಡಿಸಲು ಕಾಂಗ್ರೆಸ್ ಮತ್ತು ಎಸ್‌ಡಿಪಿಐ ವಿರೋಧ ವ್ಯಕ್ತಪಡಿಸಿದಾಗ ಪ್ರತಿಮೆ ಸ್ಥಾಪಿಸುವುದಾಗಿ ಯಶ್‌ಪಾಲ್ ಸುವರ್ಣ ಘೋಷಿಸಿದ್ದರು

LEAVE A REPLY

Please enter your comment!
Please enter your name here